<p><strong>ಹನೂರು (ಚಾಮರಾಜನಗರ):</strong> ಮಲೆ ಮಹದೇಶ್ವರ ವನ್ಯಜೀವಿ ವಲಯದಲ್ಲಿ ಮರಿಯಾನೆಯ ಕಳೇಬರ ಪತ್ತೆಯಾಗಿದೆ. ರಾಮಾಪುರ ವನ್ಯಜೀವಿ ವಲಯ ಹಾಗೂ ಬೀಟ್ನ ಹುಣಸೆಬೈಲು ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಮರಿಯಾನೆಯ ಕಳೇಬರ ಕಂಡುಬಂದಿದೆ.</p>.<p>‘ಮರಿಯಾನೆ ಮೃತಪಟ್ಟು ಒಂದು ವಾರವಾಗಿರಬಹುದು ಎಂದು ಶಂಕಿಸಿರುವ ಅರಣ್ಯ ಇಲಾಖೆ ಅಧಿಖಾರಿಗಳು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು (ಚಾಮರಾಜನಗರ):</strong> ಮಲೆ ಮಹದೇಶ್ವರ ವನ್ಯಜೀವಿ ವಲಯದಲ್ಲಿ ಮರಿಯಾನೆಯ ಕಳೇಬರ ಪತ್ತೆಯಾಗಿದೆ. ರಾಮಾಪುರ ವನ್ಯಜೀವಿ ವಲಯ ಹಾಗೂ ಬೀಟ್ನ ಹುಣಸೆಬೈಲು ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಮರಿಯಾನೆಯ ಕಳೇಬರ ಕಂಡುಬಂದಿದೆ.</p>.<p>‘ಮರಿಯಾನೆ ಮೃತಪಟ್ಟು ಒಂದು ವಾರವಾಗಿರಬಹುದು ಎಂದು ಶಂಕಿಸಿರುವ ಅರಣ್ಯ ಇಲಾಖೆ ಅಧಿಖಾರಿಗಳು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>