<p><strong>ಹನೂರು (ಚಾಮರಾಜನಗರ): </strong>ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ (65) ಎಂಬುವವರು ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ.</p>.<p>ಅವರೊಂದಿಗಿದ್ದ ಕುರಿಯೊಂದನ್ನೂ ಚಿರತೆ ಕೊಂದಿದೆ.</p>.<p>ಇದೇ ಪ್ರದೇಶದಲ್ಲಿ ಈ ಹಿಂದೆ ಮೇಕೆಯೊಂದನ್ನು ಚಿರತೆ ಕೊಂದಿತ್ತು.</p>.<p>ಸುದ್ದಿ ತಿಳಿಯುತ್ತಿದ್ದಂತೆ ರೈತ ಮುಖಂಡರು ಹಾಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.</p>.<p>ಕೂಡಲೇ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹನೂರು (ಚಾಮರಾಜನಗರ): </strong>ಹಸು ಮೇಯಿಸಲು ತೆರಳಿದ್ದ ಕೆವಿನ್ ದೊಡ್ಡಿ ಗ್ರಾಮದ ಗೋವಿಂದಯ್ಯ (65) ಎಂಬುವವರು ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ.</p>.<p>ಅವರೊಂದಿಗಿದ್ದ ಕುರಿಯೊಂದನ್ನೂ ಚಿರತೆ ಕೊಂದಿದೆ.</p>.<p>ಇದೇ ಪ್ರದೇಶದಲ್ಲಿ ಈ ಹಿಂದೆ ಮೇಕೆಯೊಂದನ್ನು ಚಿರತೆ ಕೊಂದಿತ್ತು.</p>.<p>ಸುದ್ದಿ ತಿಳಿಯುತ್ತಿದ್ದಂತೆ ರೈತ ಮುಖಂಡರು ಹಾಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.</p>.<p>ಕೂಡಲೇ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>