ಬುಧವಾರ, 22 ಅಕ್ಟೋಬರ್ 2025
×
ADVERTISEMENT
ADVERTISEMENT

ಕೊಳ್ಳೇಗಾಲ | ಜಿಟಿ ಜಿಟಿ ಮಳೆಯ ನಡುವೆಯೂ ರೈತರ ತೀವ್ರ ಪ್ರತಿಭಟನೆ

Published : 27 ಜುಲೈ 2025, 4:16 IST
Last Updated : 27 ಜುಲೈ 2025, 4:16 IST
ಫಾಲೋ ಮಾಡಿ
Comments
ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯಿಸಲು ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ಶನಿವಾರ ನಗರದಲ್ಲಿ ಜಿಟಿಜಿಟಿ ಮಳೆಯ ನಡುವೆಯೂ ಪ್ರತಿಭಟನೆ ಮಾಡಿದರು 
ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯಿಸಲು ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ನೇತೃತ್ವದಲ್ಲಿ ರೈತರು ಶನಿವಾರ ನಗರದಲ್ಲಿ ಜಿಟಿಜಿಟಿ ಮಳೆಯ ನಡುವೆಯೂ ಪ್ರತಿಭಟನೆ ಮಾಡಿದರು 
ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳು ಮೇಯಲು ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕವು ಶನಿವಾರ ನಗರದಲ್ಲಿ ಜಿಟಿಜಿಟಿ ಮಳೆಯ ನಡುವೆಯೂ ಪ್ರತಿಭಟನೆ ಮಾಡಿದರು.
ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳು ಮೇಯಲು ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕವು ಶನಿವಾರ ನಗರದಲ್ಲಿ ಜಿಟಿಜಿಟಿ ಮಳೆಯ ನಡುವೆಯೂ ಪ್ರತಿಭಟನೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT