ಪ್ರಕಾಶ್ ಕಬ್ಬು ಬೆಳಗಾರರ ಸಂಘದ ಮೈಸೂರು–ಚಾಮರಾಜನಗರ ಘಟಕದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್, ಮುಖಂಡರಾದ ಮಾಡ್ರಳ್ಳಿ ಮಹದೇವಪ್ಪ, ಬಸವಣ್ಣ, ಕುಮಾರ್, ಅಂಬಳೆ ಮಂಜುನಾಥ್ ಕುರುಬೂರು ಮಂಜೇಶ್, ಆದ್ಯ ರವಿ, ಮಲ್ಲೇಶ್, ಮೂಕಳ್ಳಿ ಮಹದೇವಸ್ವಾಮಿ, ಹೆಗ್ಗೋಠಾರ ಶಿವಸ್ವಾಮಿ ಇದ್ದರು.