ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ಹೊಸ ಪ್ರಕರಣ, 12 ಮಂದಿ ಗುಣಮುಖ

Last Updated 11 ಆಗಸ್ಟ್ 2021, 16:26 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 15 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 12 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸದ್ಯ 241ಮಂದಿ ಸೋಂಕಿತರಿದ್ದು, ಏಳು‌ಮಂದಿ ಐಸಿಯುನಲ್ಲಿದ್ದಾರೆ. 25 ಮಂದಿ ಹೋಂ ಐಸೊಲೇಷನ್ ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 32,139ಕ್ಕೆ ಏರಿದ್ದು, 31368 ಮಂದಿ ಗುಣಮುಖರಾಗಿದ್ದಾರೆ.

ಬುಧವಾರ ದಾಖಲೆಯ 2,318 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 2,303 ಮಂದಿಯ ವರದಿ ನೆಗೆಟಿವ್ ಬಂದಿವೆ. 15 ಮಂದಿಗೆ ಸೋಂಕು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT