ಗ್ರಾಮದ ಬಸ್ ನಿಲ್ದಾಣದ ಬಳಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಜೋಳದ ಕಡ್ಡಿಗೆ ತಗುಲಿಬೆಂಕಿ ಹೊತ್ತಿ ಉರಿಯಲು ಆರಂಭವಾಯಿತು. ಇದನ್ನು ಗಮನಿಸಿದ ಚಾಲಕ ವೇಗವಾಗಿ ಚಾಲನೆ ಮಾಡಿ ಗ್ರಾಮದ ಹೊರಭಾಗದಲ್ಲಿ ಟ್ರಾಕ್ಟರ್ ನಿಲ್ಲಿಸಿ ಕಡ್ಡಿಯನ್ನು ನೆಲಕ್ಕುರುಳಿಸಿದನು ವಾಹನಕ್ಕೆ ಮತ್ತು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ.