ಮಂಗಳವಾರ, 9 ಡಿಸೆಂಬರ್ 2025
×
ADVERTISEMENT
ADVERTISEMENT

ಹನೂರು: ‘ಜನ–ವನ’ ನಡುವೆ ಸಾರಿಗೆ ಇಂದಿನಿಂದ

ಕಾಡಂಚಿನ ನಿವಾಸಿಗಳು ಹಾಗೂ ಅರಣ್ಯ ಇಲಾಖೆ ನಡುವಿನ ಬಾಂಧವ್ಯ ವೃದ್ಧಿಗೆ ಕ್ರಮ
Published : 9 ಡಿಸೆಂಬರ್ 2025, 2:31 IST
Last Updated : 9 ಡಿಸೆಂಬರ್ 2025, 2:31 IST
ಫಾಲೋ ಮಾಡಿ
Comments
‘ತಾತ್ಕಾಲಿಕವಾಗಿ ಸಫಾರಿ ವಾಹನ’ ಜನ-ವನ ಸೇತುವೆ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿದ್ದ ವಾಹನಗಳು ಬೇರೆ ಬೇರೆ ಇಲಾಖೆಯಲ್ಲಿ ಇರುವುದರಿಂದ ಅವುಗಳನ್ನು ಇಲಾಖೆಯ ವಶಕ್ಕೆ ಪಡೆಯಲು ಕಾಲಾವಕಾಶ ಬೇಕು. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಸಫಾರಿ ವಾಹನವನ್ನೇ ಬಳಸುತ್ತೇವೆ.
–ಭಾಸ್ಕರ್ ಡಿಸಿಎಫ್ ಮಲೆಮಹದೇಶ್ವರ ವನ್ಯಧಾಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT