ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸಿಎಂಗೆ ಅಧಿಕಾರದ ಮದ: ಆರ್‌. ಅಶೋಕ್ ಟೀಕೆ

ಚಾಮರಾಜನಗರದಲ್ಲಿ ರೈತರ ಮನವಿಪತ್ರಗಳು ಚೆಲ್ಲಾಪಿಲ್ಲಿ
Published : 13 ಜುಲೈ 2024, 22:53 IST
Last Updated : 13 ಜುಲೈ 2024, 22:53 IST
ಫಾಲೋ ಮಾಡಿ
Comments
‘ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತ ಸಂಘಟನೆಗಳು ಸಲ್ಲಿಸಿದ ಅರ್ಜಿಗಳನ್ನು ಕಸದಬುಟ್ಟಿಗೆ ಬಿಸಾಡಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ಚಾಮರಾಜನಗರದಲ್ಲಿ ಶನಿವಾರ ಎಸ್‌ಪಿ ಡಾ.ಬಿ.ಟಿ.ಕವಿತಾ ಅವರಿಗೆ ರೈತರು ಮನವಿ ಸಲ್ಲಿಸಿದರು
‘ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತ ಸಂಘಟನೆಗಳು ಸಲ್ಲಿಸಿದ ಅರ್ಜಿಗಳನ್ನು ಕಸದಬುಟ್ಟಿಗೆ ಬಿಸಾಡಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ಚಾಮರಾಜನಗರದಲ್ಲಿ ಶನಿವಾರ ಎಸ್‌ಪಿ ಡಾ.ಬಿ.ಟಿ.ಕವಿತಾ ಅವರಿಗೆ ರೈತರು ಮನವಿ ಸಲ್ಲಿಸಿದರು
ಕಾಂಗ್ರೆಸ್‌ ಸಮಾವೇಶ ಖಾಸಗಿಯಾದ್ದರಿಂದ ಅಧಿಕಾರಿಗಳು ವೇದಿಕೆಯಲ್ಲಿರಲಿಲ್ಲ. ಸ್ಥಳದಲ್ಲಿ ಸಂಗ್ರಹಿಸಿದ ಅರ್ಜಿಗಳನ್ನು ಮುಖ್ಯಮಂತ್ರಿ ಕಚೇರಿಗೆ ಕಳಿಸಲಾಗುವುದು.
–ಗೀತಾ ಹುಡೇದ ಹೆಚ್ಚುವರಿ ಜಿಲ್ಲಾಧಿಕಾರಿ
ರೈತರ ಅರ್ಜಿಗಳು ಚೆಲ್ಲಾಪಿಲ್ಲಿಯಾಗಿರುವ ಬಗ್ಗೆ ಪರಿಶೀಲಿಸಲಾಗುವುದು. ಅಧಿಕಾರಿಗಳು ಅರ್ಜಿಗಳನ್ನು ತಮ್ಮೊಂದಿಗೆ ಕೊಂಡೊಯ್ದರೆ ಅಥವಾ ಇಲ್ಲವೇ ಎಂಬ ಮಾಹಿತಿ ಸಂಗ್ರಹಿಸಲಾಗುವುದು
–ಡಾ.ಬಿ.ಟಿ.ಕವಿತಾ ಎಸ್‌ಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT