ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರಿಗೆ ಸೋಂಕು, ಐವರು ಗುಣಮುಖ

Last Updated 1 ಅಕ್ಟೋಬರ್ 2021, 3:55 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ನಾಲ್ಕು ಕೋವಿಡ್‌ ಪ್ರಕರಣ ದೃಢಪಟ್ಟಿವೆ. ಐವರು ಸೋಂಕು ಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

41 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೊಬ್ಬರೂ ಇಲ್ಲ.

ಜಿಲ್ಲೆಯಲ್ಲಿ ಇದುವರೆಗೆ 32,292 ಮಂದಿಗೆ ಸೋಂಕು ತಗುಲಿದೆ. 31,913 ಮಂದಿ ಗುಣಮುಖರಾಗಿದ್ದಾರೆ.

ಗುರುವಾರ 2,075 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2070 ವರದಿಗಳು ನೆಗೆಟಿವ್‌ ಬಂದಿವೆ. ಐವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ ಒಬ್ಬರು ಹೊರ ಜಿಲ್ಲೆಯವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT