ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ ನಡೆದ 2566ನೇ ಬುದ್ಧ ಪೂರ್ಣಿಮಾ ಕಾರ್ಯಕ್ರಮದಲ್ಲಿ ಬುದ್ಧನ ಬೋಧನೆಗಳು ಮತ್ತು ಬೌದ್ಧ ಧರ್ಮವನ್ನು ಒಪ್ಪಿಕೊಂಡುಮಹಾನಾಯಕ ರಕ್ಷಣಾ ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಗೂ ವಕೀಲ ಪ್ರಸನ್ನಕುಮಾರ್ ಮತ್ತು ಕುಟುಂಬ ವರ್ಗ,ಕಾಗಲವಾಡಿ ಡಾ.ಶಿವಕುಮಾರ್, ಕರಿನಂಜನಪುರ ಮಹದೇವಯ್ಯ, ಚಾಮರಾಜನಗರ ಮಣಿಕಂಠ ಹಾಗೂ ಕುಟುಂಬ ವರ್ಗ, ದಡದಹಳ್ಳಿ ಶಂಕರ್ ಬೌದ್ಧಧಮ್ಮ ದೀಕ್ಷೆ ಪಡೆದರು.