<p><strong>ಕೊಳ್ಳೇಗಾಲ:</strong> ತಾಲ್ಲೂಕಿನ ಬಾಣೂರು ಗ್ರಾಮದ ಕೆರೆಯ ಏರಿಯ ಮೇಲೆ ಜೂಜಾಡುತ್ತಿದ್ದ 6 ಮಂದಿಯನ್ನು ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.<br><br> ಗ್ರಾಮದ ಆನಂದ, ರವಿ, ಕೆಂಪರಾಜು, ರಾಜು, ಸುರೇಶ್, ಆನಂದ ಬಂಧಿತ ಆರೋಪಿಗಳು.<br><br> ಇವರು ನಿತ್ಯವು ಗ್ರಾಮದ ಕೆರೆ ಏರಿ ಮೇಲೆ ಅಕ್ರಮವಾಗಿ ಜೂಜಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಸುಪ್ರೀತ್ ಸಿಬ್ಬಂದಿ ಜತೆ ದಾಳಿ ನಡೆಸಿ, ಜೂಜುಕೋರರು ಪಣಕ್ಕಿಟ್ಟಿದ್ದ ₹3,870 ನಗದು ವಶಪಡಿಸಿಕೊಂಡಿದ್ದಾರೆ.<br><br>ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಠಾಣಾ ಜಮೀನು ಮೇಲೆ ಬಿಡುಗಡೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ತಾಲ್ಲೂಕಿನ ಬಾಣೂರು ಗ್ರಾಮದ ಕೆರೆಯ ಏರಿಯ ಮೇಲೆ ಜೂಜಾಡುತ್ತಿದ್ದ 6 ಮಂದಿಯನ್ನು ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.<br><br> ಗ್ರಾಮದ ಆನಂದ, ರವಿ, ಕೆಂಪರಾಜು, ರಾಜು, ಸುರೇಶ್, ಆನಂದ ಬಂಧಿತ ಆರೋಪಿಗಳು.<br><br> ಇವರು ನಿತ್ಯವು ಗ್ರಾಮದ ಕೆರೆ ಏರಿ ಮೇಲೆ ಅಕ್ರಮವಾಗಿ ಜೂಜಾಡುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಸುಪ್ರೀತ್ ಸಿಬ್ಬಂದಿ ಜತೆ ದಾಳಿ ನಡೆಸಿ, ಜೂಜುಕೋರರು ಪಣಕ್ಕಿಟ್ಟಿದ್ದ ₹3,870 ನಗದು ವಶಪಡಿಸಿಕೊಂಡಿದ್ದಾರೆ.<br><br>ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಠಾಣಾ ಜಮೀನು ಮೇಲೆ ಬಿಡುಗಡೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>