ಸೋಮಹಳ್ಳಿ ಮಠದ ಸಿದ್ದಮಲ್ಲಪ್ಪ ಸ್ವಾಮೀಜಿ, ಅರಕಲವಾಡಿ ಮಠದ ಬಸವಣ್ಣ ಸ್ವಾಮೀಜಿ, ಕೆರೆ ನೀರು ತುಂಬಿಸುವ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಕಾಳನಹುಂಡಿ ಗುರುಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ನಾಗಶ್ರೀ ಪ್ರತಾಪ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ಗುರುಸ್ವಾಮಿ, ಎಪಿಎಂಸಿ ಸದಸ್ಯ ರವಿಕುಮಾರ್, ಅರಕಲವಾಡಿ ಮಹೇಶ್, ಗ್ರಾಮ ಪಂಚಾಯಿತಿ ಸದಸ್ಯ ಪುಟ್ಟಸ್ವಾಮಿ, ಯರಗನಹಳ್ಳಿ ಶಂಭಪ್ಪ, ವಡ್ಡರಹಳ್ಳಿ ರಾಜಶೇಖರ್ ಸೇರಿದಂತೆ ಅರಕಲವಾಡಿ, ಯಾನಹಳ್ಳಿ, ಲಿಂಗನಪುರ, ವಡ್ಡಗಲ್ಪುರ, ಹೊನ್ನಹಳ್ಳಿ , ಹೊಸಹಳ್ಳಿ ಗ್ರಾಮಸ್ಥರು ಇದ್ದರು.