ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಮುಖಂಡ ಕೆ.ಆರ್.ಮಲ್ಲಿಕಾರ್ಜುನಪ್ಪ, ಗ್ರಾಮಾಂತರ ಮಂಡಲ ಅಧ್ಯಕ್ಷ ಎನ್.ಜಿ.ಪ್ರಶಾಂತ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವಕುಮಾರ್, ನಾಗಶ್ರೀ, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್.ಬಾಲರಾಜು, ಮುಖಂಡ ಅಯ್ಯನಪುರ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯ ಪಿ.ಎನ್.ದಯಾನಿಧಿ, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಬಸವಣ್ಣ(ಸುಂದ್ರಪ್ಪ), ಸಹಸಂಚಾಲಕ ಪೃಥ್ವಿರಾಜ್, ಕಾರ್ಯದರ್ಶಿ ಚಂದ್ರು, ಮುಖಂಡರಾದ ಕೋಡಿಮೋಳೆ ರಾಜಶೇಖರ್, ವಿಜಯೇಂದ್ರ, ಹನುಮಂತಶೆಟ್ಟಿ, ಎ.ಆರ್.ಬಾಲು, ನಿಜಗುಣರಾಜು, ಇದ್ದರು.