<p><strong>ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ):</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಕುಂದಕೆರೆ ಅರಣ್ಯ ವಲಯದ ಬೊಮ್ಮನಹಳ್ಳಿಯಲ್ಲಿ ಶನಿವಾರ, ಮುಳ್ಳಹಂದಿ ಜೊತೆಗೆ ಕಾದಾಡಿದ ಗಂಡು ಚಿರತೆ ಮೃತಪಟ್ಟಿತು.</p>.<p>‘2ರಿಂದ 3 ವರ್ಷದ ವಯಸ್ಸಿನ ಚಿರತೆಯ ಎದೆ, ಪಕ್ಕೆಲುಬು, ಮುಖಕ್ಕೆ ಹಂದಿಯ ಮುಳ್ಳುಗಳು ಚುಚ್ಚಿ ಚಿರತೆ ಮೃತಪಟ್ಟಿತು’ ಎಂದು ಆರ್ಎಫ್ಒ ನಾಗೇಂದ್ರನಾಯಕ ತಿಳಿಸಿದರು.</p>.<p>‘ಮರಣೋತ್ತರ ಪರೀಕ್ಷೆಗೆ ಅಂಗಾಂಗಗಳ ಮಾದರಿ ಕಳುಹಿಸಿದ್ದು, ಇಲಾಖೆ ಮಾರ್ಗಸೂಚಿ ಅನುಸಾರ ಕಳೇಬರ ಸುಡಲಾಗುವುದು’ ಎಂದು ಎಸಿಎಫ್ ನವೀನ್ ಕುಮಾರ್ ತಿಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ):</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಕುಂದಕೆರೆ ಅರಣ್ಯ ವಲಯದ ಬೊಮ್ಮನಹಳ್ಳಿಯಲ್ಲಿ ಶನಿವಾರ, ಮುಳ್ಳಹಂದಿ ಜೊತೆಗೆ ಕಾದಾಡಿದ ಗಂಡು ಚಿರತೆ ಮೃತಪಟ್ಟಿತು.</p>.<p>‘2ರಿಂದ 3 ವರ್ಷದ ವಯಸ್ಸಿನ ಚಿರತೆಯ ಎದೆ, ಪಕ್ಕೆಲುಬು, ಮುಖಕ್ಕೆ ಹಂದಿಯ ಮುಳ್ಳುಗಳು ಚುಚ್ಚಿ ಚಿರತೆ ಮೃತಪಟ್ಟಿತು’ ಎಂದು ಆರ್ಎಫ್ಒ ನಾಗೇಂದ್ರನಾಯಕ ತಿಳಿಸಿದರು.</p>.<p>‘ಮರಣೋತ್ತರ ಪರೀಕ್ಷೆಗೆ ಅಂಗಾಂಗಗಳ ಮಾದರಿ ಕಳುಹಿಸಿದ್ದು, ಇಲಾಖೆ ಮಾರ್ಗಸೂಚಿ ಅನುಸಾರ ಕಳೇಬರ ಸುಡಲಾಗುವುದು’ ಎಂದು ಎಸಿಎಫ್ ನವೀನ್ ಕುಮಾರ್ ತಿಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>