ಶುಕ್ರವಾರ, 23 ಜನವರಿ 2026
×
ADVERTISEMENT
ADVERTISEMENT

ಹಿಂದೂ ಕಾರ್ಯಕರ್ತರ ಮೇಲೆ: ಹನುಮ ಜಯಂತಿ ಆಚರಣಾ ಸಮಿತಿ ಸದಸ್ಯರಿಂದ ಪ್ರತಿಭಟನೆ

Published : 9 ಜನವರಿ 2026, 2:10 IST
Last Updated : 9 ಜನವರಿ 2026, 2:10 IST
ಫಾಲೋ ಮಾಡಿ
Comments
ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹನುಮ ಜಯಂತಿ ಆಚರಣಾ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು
ಗುಂಡ್ಲುಪೇಟೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹನುಮ ಜಯಂತಿ ಆಚರಣಾ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು
ಹನುಮ ಭಕ್ತರು-ಪೊಲೀಸರ ನಡುವೆ ವಾಗ್ವಾದ
ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಎಂಡಿಸಿಸಿ ಬ್ಯಾಂಕ್ ಮುಂಭಾಗ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಕಾರರಿಗೆ ತಡೆಯೊಡ್ಡಿದಾಗ ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್ ಹಮನು ಜಯಂತಿ ಆಚರಣಾ ಸಮಿತಿ ಸದಸ್ಯರು ಹಾಗೂ ಎಎಸ್‌ಪಿ ಶಶಿಧರ್ ಡಿವೈಎಸ್ಪಿ ಸ್ನೇಹಾರಾಜ್ ಅವರ ನಡುವೆ ಮಾತಿನ ಚಕಮಕಿ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT