<p><strong>ಗುಂಡ್ಲುಪೇಟೆ</strong>: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮಕ್ಕಳಿಗೆ ಗುಂಡ್ಲುಪೇಟೆ ಪೊಲೀಸ್ ಠಾಣೆ ವತಿಯಿಂದ ಸನ್ಮಾನಿಸಲಾಯಿತು.</p>.<p>ಎ.ಎಸ್.ಐ ಮಹೇಶ್ ಅವರ ಪುತ್ರಿ ಅಕ್ಷತಾ ಎಂ. ಪಿಯುಸಿ ಪರೀಕ್ಷೆಯಲ್ಲಿ ಶೇ 89.5ರಷ್ಟು ಅಂಕ ಪಡೆದಿದ್ದಾರೆ. ಎಸ್ಎಸ್ಎಲ್ಸಿಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಪ್ರಕಾಶ್ ಪುತ್ರ ಧನುಷ್ ಎಂ.ಪಿ ಶೇ96 ಮತ್ತು ಸುರೇಶ್ ಪುತ್ರಿ ವರ್ಷಿಣಿ ಶೇ81ರಷ್ಟು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.</p>.<p>ಇನ್ಸ್ಟೆಕ್ಟರ್ ಜಯಕುಮಾರ್ ಮಾತನಾಡಿ, ಸಿಬ್ಬಂದಿ ಮಕ್ಕಳನ್ನು ಉತ್ತೇಜಿಸುವ ಸಲುವಾಗಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸಲಾಗಿದೆ ಎಂದರು. ಈ ವೇಳೆ ಎ.ಎಸ್.ಐ. ಮಹೇಶ್, ಕಾನ್ಸ್ಟೆಬಲ್ಗಳಾದ ಪ್ರಕಾಶ್, ಸುರೇಶ್, ಭಂಟಪ್ಪ, ನಟೇಶ್, ಸುನೀಲ್, ಲೋಕೇಶ್, ಪ್ರೊಬೆಷನರಿ ಪಿ.ಎಸ್.ಐಗಳಾದ ಪುರುಷೋತ್ತಮ್, ಮುತ್ತಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-37-199356460</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮಕ್ಕಳಿಗೆ ಗುಂಡ್ಲುಪೇಟೆ ಪೊಲೀಸ್ ಠಾಣೆ ವತಿಯಿಂದ ಸನ್ಮಾನಿಸಲಾಯಿತು.</p>.<p>ಎ.ಎಸ್.ಐ ಮಹೇಶ್ ಅವರ ಪುತ್ರಿ ಅಕ್ಷತಾ ಎಂ. ಪಿಯುಸಿ ಪರೀಕ್ಷೆಯಲ್ಲಿ ಶೇ 89.5ರಷ್ಟು ಅಂಕ ಪಡೆದಿದ್ದಾರೆ. ಎಸ್ಎಸ್ಎಲ್ಸಿಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಪ್ರಕಾಶ್ ಪುತ್ರ ಧನುಷ್ ಎಂ.ಪಿ ಶೇ96 ಮತ್ತು ಸುರೇಶ್ ಪುತ್ರಿ ವರ್ಷಿಣಿ ಶೇ81ರಷ್ಟು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.</p>.<p>ಇನ್ಸ್ಟೆಕ್ಟರ್ ಜಯಕುಮಾರ್ ಮಾತನಾಡಿ, ಸಿಬ್ಬಂದಿ ಮಕ್ಕಳನ್ನು ಉತ್ತೇಜಿಸುವ ಸಲುವಾಗಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸಲಾಗಿದೆ ಎಂದರು. ಈ ವೇಳೆ ಎ.ಎಸ್.ಐ. ಮಹೇಶ್, ಕಾನ್ಸ್ಟೆಬಲ್ಗಳಾದ ಪ್ರಕಾಶ್, ಸುರೇಶ್, ಭಂಟಪ್ಪ, ನಟೇಶ್, ಸುನೀಲ್, ಲೋಕೇಶ್, ಪ್ರೊಬೆಷನರಿ ಪಿ.ಎಸ್.ಐಗಳಾದ ಪುರುಷೋತ್ತಮ್, ಮುತ್ತಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-37-199356460</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>