<p><strong>ಗುಂಡ್ಲುಪೇಟೆ:</strong> ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕೊಡಸೋಗೆ ಶಿವಪ್ರಸಾದ್ (ಗುಂಡಣ್ಣ) ಅವಿರೋಧವಾಗಿ ಆಯ್ಕೆಯಾದರು.</p>.<p>ಪಟ್ಟಣದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಸಿದ್ದ 6 ಮಂದಿ ಪೈಕಿ ಐವರು ನಾಮಪತ್ರ ವಾಪಸ್ ಪಡೆದಿದ್ದರಿಂದ ಕೊಡಸೋಗೆ ಶಿವಪ್ರಸಾದ್ ಅವರ ಆಯ್ಕೆಯನ್ನು ಚುನಾವಣಾಧಿಕಾರಿಯಾದ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಅಂಕಪ್ಪ ಘೋಷಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್, ಮಹಾಸಭಾ ಮಾಜಿ ಅಧ್ಯಕ್ಷ ಕಮರಹಳ್ಳಿರವಿ, ನಿರ್ದೇಶಕರಾದ ಎಚ್.ಎಂ.ನಂದೀಶ್, ಡಿ.ಬಿ.ಕುಮಾರ್, ಮುಖಂಡರಾದ ಕಡಬೂರುಮಂಜುನಾಥ್, ಸಿ.ಮಹದೇವಪ್ರಸಾದ್, ಎಚ್.ಎನ್.ನಟೇಶ್, ಎಚ್.ಎಸ್.ಪ್ರಸಾದ್, ನಾಗೇಂದ್ರ, ಗುರುಸ್ವಾಮಿ, ಮಹೇಂದ್ರ, ರೇವಣ್ಣ, ಶಂಕರ್, ಸುಬ್ಬು, ವಿಜಯ್ ಬೊಮ್ಮನಹಳ್ಳಿ, ಎಚ್.ಎಸ್.ಪ್ರಸಾದ್, ರಾಮಲಿಂಗಪ್ಪ, ಮಂಜು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-37-365981835</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕೊಡಸೋಗೆ ಶಿವಪ್ರಸಾದ್ (ಗುಂಡಣ್ಣ) ಅವಿರೋಧವಾಗಿ ಆಯ್ಕೆಯಾದರು.</p>.<p>ಪಟ್ಟಣದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಸಿದ್ದ 6 ಮಂದಿ ಪೈಕಿ ಐವರು ನಾಮಪತ್ರ ವಾಪಸ್ ಪಡೆದಿದ್ದರಿಂದ ಕೊಡಸೋಗೆ ಶಿವಪ್ರಸಾದ್ ಅವರ ಆಯ್ಕೆಯನ್ನು ಚುನಾವಣಾಧಿಕಾರಿಯಾದ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಅಂಕಪ್ಪ ಘೋಷಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ನಿರಂಜನ್ಕುಮಾರ್, ಮಹಾಸಭಾ ಮಾಜಿ ಅಧ್ಯಕ್ಷ ಕಮರಹಳ್ಳಿರವಿ, ನಿರ್ದೇಶಕರಾದ ಎಚ್.ಎಂ.ನಂದೀಶ್, ಡಿ.ಬಿ.ಕುಮಾರ್, ಮುಖಂಡರಾದ ಕಡಬೂರುಮಂಜುನಾಥ್, ಸಿ.ಮಹದೇವಪ್ರಸಾದ್, ಎಚ್.ಎನ್.ನಟೇಶ್, ಎಚ್.ಎಸ್.ಪ್ರಸಾದ್, ನಾಗೇಂದ್ರ, ಗುರುಸ್ವಾಮಿ, ಮಹೇಂದ್ರ, ರೇವಣ್ಣ, ಶಂಕರ್, ಸುಬ್ಬು, ವಿಜಯ್ ಬೊಮ್ಮನಹಳ್ಳಿ, ಎಚ್.ಎಸ್.ಪ್ರಸಾದ್, ರಾಮಲಿಂಗಪ್ಪ, ಮಂಜು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-37-365981835</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>