<p><strong>ಹನೂರು</strong>: ಅಂಬಿಕಾಪುರ ಗ್ರಾಮದಲ್ಲಿ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ರೇಷ್ಮೆ ಹುಳು ಸಾಕಣೆ ಘಟಕ ಸಂಪೂರ್ಣ ಭಸ್ಮವಾಗಿದೆ </p>.<p> ರೇಷ್ಮೆ ಬೆಳೆಗಾರ ಅರುಣ್ ಕುಮಾರ್ ಎಂಬವರು ಜಮೀನಿನಲ್ಲಿ ರೇಷ್ಮೆ ಹುಳು ಸಾಕಣೆ ಘಟಕ ನಿರ್ಮಾಣ ಮಾಡಿದ್ದರು . ಆಕಸ್ಮಿಕ ಬೆಂಕಿಗೆ ರೇಷ್ಮೆ ಹುಳು, ಚಂದ್ರಿಕೆಗಳು, ಕಟ್ಟಿಗೆಯ ರ್ಯಾಕ್, ಪರಿಕರಕಗಳು ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟವಾಗಿದೆ.</p>.<p> ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ರೇಷ್ಮೆ ಕೃಷಿ ಪರಿಕರಗಳನ್ನು ಖರೀದಿಸಿ, ಸಂಗ್ರಹಿಸಿಟ್ಟಿದ್ದೆ, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿ , ಸಂಕಷ್ಟಕ್ಕೆ ಸಿಲುಕಿ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ರೈತ ಅರುಣ್ಗೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ನೆರವು ನೀಡಬೇಕು ಎಂದು ರೈತ ಸಂಘಟನೆ ಒತ್ತಾಯಿಸಿದೆ.</p>.<p> ರಾಮಾಪುರ ಪೋಲಿಸ್ ಠಾಣೆ ಎಎಸ್ಐ ಲಿಂಗರಾಜು ಹಾಗೂ ಕಾನ್ಸ್ಟೆಬಲ್ ಮಹೇಂದ್ರ ಪರಿಶೀಲಿಸಿ, ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ಅಂಬಿಕಾಪುರ ಗ್ರಾಮದಲ್ಲಿ ಗುರುವಾರ ಆಕಸ್ಮಿಕ ಬೆಂಕಿ ತಗುಲಿ ರೇಷ್ಮೆ ಹುಳು ಸಾಕಣೆ ಘಟಕ ಸಂಪೂರ್ಣ ಭಸ್ಮವಾಗಿದೆ </p>.<p> ರೇಷ್ಮೆ ಬೆಳೆಗಾರ ಅರುಣ್ ಕುಮಾರ್ ಎಂಬವರು ಜಮೀನಿನಲ್ಲಿ ರೇಷ್ಮೆ ಹುಳು ಸಾಕಣೆ ಘಟಕ ನಿರ್ಮಾಣ ಮಾಡಿದ್ದರು . ಆಕಸ್ಮಿಕ ಬೆಂಕಿಗೆ ರೇಷ್ಮೆ ಹುಳು, ಚಂದ್ರಿಕೆಗಳು, ಕಟ್ಟಿಗೆಯ ರ್ಯಾಕ್, ಪರಿಕರಕಗಳು ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟವಾಗಿದೆ.</p>.<p> ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ರೇಷ್ಮೆ ಕೃಷಿ ಪರಿಕರಗಳನ್ನು ಖರೀದಿಸಿ, ಸಂಗ್ರಹಿಸಿಟ್ಟಿದ್ದೆ, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿ , ಸಂಕಷ್ಟಕ್ಕೆ ಸಿಲುಕಿ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ರೈತ ಅರುಣ್ಗೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ನೆರವು ನೀಡಬೇಕು ಎಂದು ರೈತ ಸಂಘಟನೆ ಒತ್ತಾಯಿಸಿದೆ.</p>.<p> ರಾಮಾಪುರ ಪೋಲಿಸ್ ಠಾಣೆ ಎಎಸ್ಐ ಲಿಂಗರಾಜು ಹಾಗೂ ಕಾನ್ಸ್ಟೆಬಲ್ ಮಹೇಂದ್ರ ಪರಿಶೀಲಿಸಿ, ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>