ಜೆಎಸ್ಎಸ್ ಆಸ್ಪತ್ರೆ ಹೃದ್ರೋಗ ತಜ್ಞ ಡಾ.ಗುರುಪ್ರಸಾದ ಮಾತನಾಡಿದರು. ಕಾಡಾ ಅಧ್ಯಕ್ಷ ಜಿ.ನಿಜಗುಣರಾಜು, ಬಿಜೆಪಿ ಮುಖಂಡ ಎಂ.ರಾಮಚಂದ್ರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಸದಸ್ಯ ಮಮತಾ, ಮುಖಂಡರಾದ ಮಹದೇವನಾಯಕ, ಸುರೇಶ್ ನಾಯಕ, ಮುಖಂಡ ಯು.ಎಂ.ಪ್ರಭುಸ್ವಾಮಿ, ಪರಮೇಶ್ವರಪ್ಪ, ವೆಂಕಟರಮಣಸ್ವಾಮಿ (ಪಾಪು), ಬಾಲಸುಬ್ರಹ್ಮಣ್ಯಂ, ಕೂಡ್ಲೂರು ಹನುಮಂತ ಶೆಟ್ಟಿ ಇದ್ದರು.