ಬೈಕ್ ಜಾಥಾ: ಸಂಚಾರ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಿಂದ ರಾಮಸಮುದ್ರ, ಬಿ.ರಾಚಯ್ಯ ಜೋಡಿರಸ್ತೆ, ಭುವನೇಶ್ವರಿ ವೃತ್ತ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಗುಂಡ್ಲುಪೇಟೆ ವೃತ್ತ, ಚಿಕ್ಕಂಗಡಿ, ದೊಡ್ಡ ಅಂಗಡಿ ಬೀದಿ, ಸಂತೆಮರಹಳ್ಳಿ ವೃತ್ತದಿಂದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದವರೆಗೆ ಬೈಕ್ನಲ್ಲಿ ಸಂಚರಿಸಿ ಹೆಲ್ಮೆಟ್ ಜಾಗೃತಿ ಜಾಥಾ ನಡೆಸಿದರು.