ಶ್ರೀವಿಜಯ ಪಾರ್ಶ್ವನಾಥಸ್ವಾಮಿ ಜೈನ ದೇವಾಲಯ, ವೀರಭಧ್ರಸ್ವಾಮಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸಲಾಯಿತು. ನಡಿಗೆಯು ಜನನ ಮಂಟಪದಿಂದಆರಂಭಗೊಂಡುಹಳೇ ಖಾಸಗಿ ಬಸ್ ನಿಲ್ದಾಣ, ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ, ದೊಡ್ಡ ಅಂಗಡಿ ಬೀದಿ, ರಥದ ಬೀದಿ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಮಾರ್ಗವಾಗಿಜಿಲ್ಲಾಡಳಿತ ಭವನದಲ್ಲಿ ಅಂತ್ಯಗೊಂಡಿತು.