ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈದುಂಬಿಕೊಂಡ ಹೊಗೆನಕಲ್‌ ಜಲಪಾತ; ಗರಿಗೆದರಿದ ಪ್ರವಾಸೋದ್ಯಮ ಚಟುವಟಿಕೆ

ದಕ್ಷಿಣ ಭಾರತದ ನಯಾಗರ ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು
Published : 7 ಜುಲೈ 2024, 5:16 IST
Last Updated : 7 ಜುಲೈ 2024, 5:16 IST
ಫಾಲೋ ಮಾಡಿ
Comments
ಜಲಪಾತದ ನೀರಿನಲ್ಲಿ ತೆಪ್ಪ ವಿಹಾರದಲ್ಲಿ ತೊಡಗಿರುವ ಪ್ರವಾಸಿಗರು
ಜಲಪಾತದ ನೀರಿನಲ್ಲಿ ತೆಪ್ಪ ವಿಹಾರದಲ್ಲಿ ತೊಡಗಿರುವ ಪ್ರವಾಸಿಗರು
ಗರಿಗೆದರಿದ ಪ್ರವಾಸೋದ್ಯಮ
ಮೂರು ದಶಕಗಳ ಕಾಲ ವೀರಪ್ಪನ್ ಅಟ್ಟಹಾಸಕ್ಕೆ ನಲುಗಿಹೋಗಿದ್ದ ಗಡಿಭಾಗ ಕಳೆದ ಒಂದು ದಶಕದಿಂದ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಬಹುಜನರ ಆರಾಧ್ಯದೈವ ಮಲೆಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರು ಹೊಗೆನಕಲ್ ರಮಣೀಯ ಸೌಂದರ್ಯವನ್ನು ಆಸ್ವಾದಿಸಿ ತೆರಳುವುದು ಸಾಮಾನ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT