ತೀವ್ರ ಹಾನಿಗೊಳಗಾದ ಮನೆಗಳ ನಿವಾಸಿಗಳಿಗೆ ಶಾಸಕರು ವೈಯಕ್ತಿಕವಾಗಿ ಪರಿಹಾರ ನೀಡಿದರು.
ಎಪಿಎಂಸಿ ಸದಸ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ಮುಖಂಡರಾದ ಮಾದಮ್ಮ, ರಾಜಸ್ವ ನಿರೀಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.