ಗುರುವಾರ, 25 ಡಿಸೆಂಬರ್ 2025
×
ADVERTISEMENT
ADVERTISEMENT

ಗುಂಡ್ಲುಪೇಟೆ: ನಾಡಿನತ್ತ ಪ್ರಾಣಿಗಳ ಲಗ್ಗೆ; ಜನ–ಜಾನುವಾರು ಜೀವಕ್ಕೆ ಕಂಟಕ

ತಿಂಗಳಲ್ಲಿ 20ಕ್ಕೂ ಹೆಚ್ಚು ವನ್ಯಜೀವಿ ದಾಳಿ ಪ್ರಕರಣ; ಆತಂಕದಲ್ಲಿ ಕಾಡಂಚಿನ ಗ್ರಾಮಸ್ಥರು
Published : 25 ಡಿಸೆಂಬರ್ 2025, 7:20 IST
Last Updated : 25 ಡಿಸೆಂಬರ್ 2025, 7:20 IST
ಫಾಲೋ ಮಾಡಿ
Comments
ಗ್ರಾಮಗಳ ಸುತ್ತಮುತ್ತ ಹುಲಿ ಚಿರತೆ ಕಾಣಿಸಿಕೊಂಡ ಬಗ್ಗೆ ದೂರುಗಳು ಬಂದ ಕೂಡಲೇ ಸ್ಪಂದಿಸಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಜನ ಜಾನುವಾರುಗಳ ಜೀವ ರಕ್ಷಣೆಗೆ ಆದ್ಯತೆ ನೀಡಲಾಗಿದೆ.
ಪ್ರಭಾಕರನ್ ಬಂಡೀಪುರ ಹುಲಿ ಯೋಜನೆ ನಿರ್ದೇಶಕ
ಬಫರ್ ಜೋನ್ ವಲಯದ ವ್ಯಾಪ್ತಿ ಕಡಿಮೆಯಾಗಿರುವುದರಿಂದ ಕಾಡಿನೊಳಗೆ ಬಲಹೀನ ಹುಲಿಗಳು ಜೀವ ಉಳಿಸಿಕೊಳ್ಳಲು ಕಾಡಿನಿಂದ ನಾಡಿನತ್ತ ಮುಖ ಮಾಡಿರುವುದು ಮಾನವ ಪ್ರಾಣಿ ಸಂಘರ್ಷ ಹೆಚ್ಚಾಗಲು ಕಾರಣ
ಆರ್.ಕೆ.ಮಧು ವನ್ಯಜೀವಿ ಛಾಯಾಗ್ರಹಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT