ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪದ್ಮಿನಿಸಾಹು, ತಹಶೀಲ್ದಾರ್ ಬಸವರಾಜು, ಸಬ್ ಇನ್ಸ್ಪೆಕ್ಟರ್ಗಳಾದ ಸಾಗರ್, ಎ.ಆರ್.ದಯಾನಂದ, ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜು, ಪ್ರಧಾನ ಕಾರ್ಯದರ್ಶಿ ಮಲೆಯೂರು ಮಹೇಂದ್ರ, ಸತೀಶ್, ಜನ್ನೂರು ಕಾಂತರಾಜು, ಉಡಿಗಾಲ ಮಂಜುನಾಥ್, ಕೀಳಲಿಪುರ ಶ್ರೀಕಂಠ, ಅರಳೀಕಟ್ಟೆ ಪ್ರಭುಸ್ವಾಮಿ ಇತರರು ಭಾಗವಹಿಸಿದ್ದರು.