ಜೆಎಸ್ಎಸ್ ರುಡ್ ಸಂಸ್ಥೆಯ ನಿರ್ದೇಶಕ ಕೆ.ಚಂದ್ರಶೇಖರ್, ಯೋಜನಾಧಿಕಾರಿ ಬಿ.ಎಂ.ಚಂದ್ರಶೇಖರ್, ಸಂಯೋಜಕ ಬಿ.ಚಿನ್ನಸ್ವಾಮಿ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುನಂದ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ವೈ.ಕೆ.ವೆಂಕಟೇಶ್, ಜಿಲ್ಲಾ ಖಾದಿ ಗ್ರಾಮೋದ್ಯೋಗ ಮಂಡಳಿ ಅಧಿಕಾರಿ ರಾಜ್ ಕುಮಾರ್, ಸಿಡಾಕ್ ಕೇಂದ್ರ ವ್ಯವಸ್ಥಾಪಕ ಎಂ.ಕೆ.ಕಿಶೋರ್, ಕೆಎಸ್ಎಫ್ಸಿ ಸಂಸ್ಥೆಯ ಪುಟ್ಟಮಣಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಉಮಾ, ಪುಷ್ಪಲತಾ ಇದ್ದರು.