ಮಲೆಯೂರು ಕನಕಗಿರಿ ಶ್ರೀಕ್ಷೇತ್ರದ ಪೀಠಾಧ್ಯಕ್ಷರಾದ ಭವನಕೀರ್ತಿ ಭಟ್ಟಾರಕ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಬ್ಬಹಳ್ಳಿ ಮಹೇಶ್, ಶಿಕ್ಷಣ ಇಲಾಖೆ ಜಿಲ್ಲಾ ಉಪ ಯೋಜನಾ ಸಮಾನ್ವಾಧಿಕಾರಿ ಲಕ್ಷ್ಮೀಪತಿ, ಸಂಸ್ಥೆಯ ಕಾರ್ಯದರ್ಶಿ ಗಿರೀಶ್, ಮುಖ್ಯ ಶಿಕ್ಷಕ ರಾಜು, ಸಹ ಶಿಕ್ಷಕ ಲೋಕೇಶ್, ಹೀರಿಬೇಗೂರು ಗುರುಸ್ವಾಮಿ, ಗಿರೀಶ್ ಹಾಗೂ ಪೋಷಕರು ಇದ್ದರು.