<p><strong>ಚಾಮರಾಜನಗರ: </strong>ಯಡಪುರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗದ ವಿದ್ಯಾರ್ಥಿ, ಕಾಗಲವಾಡಿಯ ಕೆ.ಜಿ.ಕೆಂಪರಾಜು ಅವರು 2019ನೇ ಸಾಲಿನ ಕನ್ನಡ ಎಂ.ಎನಲ್ಲಿ ಆರು ಚಿನ್ನದ ಪದಕಗಳು ಹಾಗೂ ನಾಲ್ಕು ನಗದು ಬಹುಮಾನಗಳನ್ನುಮೈಸೂರು ವಿಶ್ವವಿದ್ಯಾಲಯಕ್ಕೆ ಮೊದಲ ರ್ಯಾಂಕ್ ಗಳಿಸಿದ್ದಾರೆ.</p>.<p>ಇತ್ತೀಚೆಗೆ ನಡೆದ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ ಪದವಿಯನ್ನು ಸ್ವೀಕರಿಸಿದ್ದಾರೆ. ಕೆಂಪರಾಜು ಅವರು 2017–18ರಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದರು.</p>.<p>ವಿದ್ಯಾರ್ಥಿಯ ಸಾಧನೆಗೆ ಕೇಂದ್ರ ನಿರ್ದೇಶಕ ಪ್ರೊ.ಶಿಬಸವಯ್ಯ, ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣಮೂರ್ತಿ ಹನೂರು, ಪ್ರಾಧ್ಯಾಪಕದ ಡಾ.ಪಿ.ಮಹೇಶ್ಬಾಬು, ಬಸವಣ್ಣ ಎಂ.ಎಸ್., ಗುರುರಾಜು ಬಿ, ರಾಣಿ ಅಭಿನಂದಿಸಿದ್ದಾರೆ.</p>.<p>‘ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗಕ್ಕೆಂದೇ ನಿರ್ಮಿಸಲಾದ ‘ದೇವಚಂದ್ರ ಗ್ರಂಥಾಲಯ’ದಿಂದ ಅಧ್ಯಯನಕ್ಕೆ ತುಂಬಾ ಅನುಕೂಲವಾಗಿದೆ’ ಎಂದು ಕೆಂಪರಾಜು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಯಡಪುರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗದ ವಿದ್ಯಾರ್ಥಿ, ಕಾಗಲವಾಡಿಯ ಕೆ.ಜಿ.ಕೆಂಪರಾಜು ಅವರು 2019ನೇ ಸಾಲಿನ ಕನ್ನಡ ಎಂ.ಎನಲ್ಲಿ ಆರು ಚಿನ್ನದ ಪದಕಗಳು ಹಾಗೂ ನಾಲ್ಕು ನಗದು ಬಹುಮಾನಗಳನ್ನುಮೈಸೂರು ವಿಶ್ವವಿದ್ಯಾಲಯಕ್ಕೆ ಮೊದಲ ರ್ಯಾಂಕ್ ಗಳಿಸಿದ್ದಾರೆ.</p>.<p>ಇತ್ತೀಚೆಗೆ ನಡೆದ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ ಪದವಿಯನ್ನು ಸ್ವೀಕರಿಸಿದ್ದಾರೆ. ಕೆಂಪರಾಜು ಅವರು 2017–18ರಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದರು.</p>.<p>ವಿದ್ಯಾರ್ಥಿಯ ಸಾಧನೆಗೆ ಕೇಂದ್ರ ನಿರ್ದೇಶಕ ಪ್ರೊ.ಶಿಬಸವಯ್ಯ, ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣಮೂರ್ತಿ ಹನೂರು, ಪ್ರಾಧ್ಯಾಪಕದ ಡಾ.ಪಿ.ಮಹೇಶ್ಬಾಬು, ಬಸವಣ್ಣ ಎಂ.ಎಸ್., ಗುರುರಾಜು ಬಿ, ರಾಣಿ ಅಭಿನಂದಿಸಿದ್ದಾರೆ.</p>.<p>‘ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗಕ್ಕೆಂದೇ ನಿರ್ಮಿಸಲಾದ ‘ದೇವಚಂದ್ರ ಗ್ರಂಥಾಲಯ’ದಿಂದ ಅಧ್ಯಯನಕ್ಕೆ ತುಂಬಾ ಅನುಕೂಲವಾಗಿದೆ’ ಎಂದು ಕೆಂಪರಾಜು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>