ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನ ಜಿಲ್ಲಾ ನಿರ್ದೇಶಕಿ ಲತಾ ಬಂಗೇರಾ, ಕೋಡಿಮೋಳೆ ಕೆರೆ ಸಮಿತಿ ಅಧ್ಯಕ್ಷ ಗೋವಿಂದ ಶೆಟ್ಟಿ, ಚಾಮರಾಜನಗರ ತಾಲೂಕಿನ ಯೋಜನಾಧಿಕಾರಿ ಹರೀಶ್ ಕುಮಾರ್ ಶೆಟ್ಟಿ, ಮೈಸೂರು ಪ್ರಾದೇಶಿಕ ವಿಭಾಗದ ಕೆರೆ ಎಂಜಿನಿಯರ್ ಆದ ಪುಷ್ಪರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನಟರಾಜ್, ಸಣ್ಣ ನೀರಾವರಿ ಇಲಾಖೆಯ ಕಿರಿಯ ಎಂಜಿನಿಯರ್ ಮಂಜುಳಾ, ಪಂಚಾಯಿತಿ ಸದಸ್ಯರು, ಕೋಡಿ ಮೊಳೆ ಕೆರೆ ಅಭಿವೃದ್ಧಿ ಸಮಿತಿಯ ಸದಸ್ಯರು, ಊರಿನ ಮುಖಂಡರು, ಪ್ರಗತಿ ಬಂಧು, ಸ್ವಸಹಾಯ ಸಂಘದ ಸದಸ್ಯರು, ನೋಡೆಲ್ ಅಧಿಕಾರಿ ಗೋವಿಂದ ನಾಯ್ಕ್ ಪಾಲ್ಗೊಂಡಿದ್ದರು.