ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೊಳ್ಳೇಗಾಲ: ಕಾವೇರಿ ನದಿ ತೀರದಲ್ಲಿ ಮೊಸಳೆ ಆತಂಕ

ನದಿ ಪಾತ್ರದಲ್ಲಿ ಎಚ್ಚರಿಕೆಯ ಫಲಕಗಳಿಲ್ಲ, ಅಪಾಯಕಾರಿಯಾಗಿ ಸೆಲ್ಫಿ ತೆಗೆದುಕೊಳ್ಳುತ್ತಿರುವ ಯುವಕರು
ಅವಿನ್ ಪ್ರಕಾಶ್ ವಿ.
Published : 10 ಜೂನ್ 2025, 5:45 IST
Last Updated : 10 ಜೂನ್ 2025, 5:45 IST
ಫಾಲೋ ಮಾಡಿ
Comments
ನದಿಗಳಲ್ಲಿ ಮೊಸಳೆಗಳಿದ್ದು ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು. ಶೀಘ್ರ ಎಚ್ಚರಿಕೆ ನೀಡುವ ಜಾಗೃತಿ ಫಲಕಗಳನ್ನು ನದಿ ತೀರದಲ್ಲಿ ಅಳವಡಿಸಲಾಗುವುದು.
– ಭರತ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಆರ್‌ಎಫ್‌ಒ
ನದಿಯಲ್ಲಿ ಮೊಸಳೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ನದಿಪಾತ್ರದ ಗ್ರಾಮಸ್ಥರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆ ಅವುಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರ ಮಾಡಬೇಕು.
– ದಿವ್ಯರಾಜ್, ಸತ್ತೇಗಾಲ ಗ್ರಾಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT