ತಮಿಳುನಾಡಿನ ಮೇಲ್ಮರ ವತ್ತೂರಿನ ಆದಿಪರಾಶಕ್ತಿ ದೇವಾಲಯಕ್ಕೆ ತೆರಳುವ ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ನೂರಾರು ಭಕ್ತರು ನಗರದಲ್ಲಿರುವ ಈ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ, ಮಾಲೆ ಹಾಕುತ್ತಾರೆ.ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆ, ಚಾಮರಾಜ ನಗರ, ಮಂಡ್ಯ, ಕೆ.ಎಂ.ದೊಡ್ಡಿ, ಮೈಸೂರು, ಹಾಸನ, ಕನಕಪುರದ ಕಡೆಗಳಿಂದ ಭಕ್ತರು ಬರುತ್ತಾರೆ.