<p>ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಅಕ್ರಮ ಸಿಡಿಮದ್ದು ಹಾಕಿ ಮೀನು ಹಿಡಿಯುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಅರಣ್ಯ ಬಫರ್ ವಲಯ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಜಾಗೇರಿ ಗ್ರಾಮದ ಶಿಲುವೈಪುರದ ಜಾನ್ ಜೋಸೆಫ್ ಪೀಟರ್, ಕೊಳಂದೈ ಸ್ವಾಮಿ ಬಂಧಿತ ಆರೋಪಿಗಳು.</p>.<p>ಶಿವನಸಮುದ್ರದ ಕಾವೇರಿ ನದಿಯಲ್ಲಿ ಮೀನುಗಳನ್ನು ಹಿಡಿದುಕೊಂಡು ನದಿ ದಡಕ್ಕೆ ಬರುತ್ತಿದ್ದರು.</p>.<p>ಅರಣ್ಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದಾಗ 15 ಕೆ.ಜಿ ಮೀನು ಪತ್ತೆಯಾಗಿತ್ತು.</p>.<p>ಬೋಟ್ ಮೂಲಕ ನದಿಗೆ ಹೋಗಿ ಡೈನಮೆಟ್ ಹಾಕಿ ಮೀನುಗಳನ್ನು ಹಿಡಿದುಕೊಂಡು ಬಂದಿದ್ದೇವೆ ಎಂದು ತಪ್ಪು ಒಪ್ಪಿಕೊಂಡಿದ್ದಾರೆ.</p>.<p>ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-37-1727061479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ಕಾವೇರಿ ನದಿಯಲ್ಲಿ ಅಕ್ರಮ ಸಿಡಿಮದ್ದು ಹಾಕಿ ಮೀನು ಹಿಡಿಯುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಅರಣ್ಯ ಬಫರ್ ವಲಯ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಜಾಗೇರಿ ಗ್ರಾಮದ ಶಿಲುವೈಪುರದ ಜಾನ್ ಜೋಸೆಫ್ ಪೀಟರ್, ಕೊಳಂದೈ ಸ್ವಾಮಿ ಬಂಧಿತ ಆರೋಪಿಗಳು.</p>.<p>ಶಿವನಸಮುದ್ರದ ಕಾವೇರಿ ನದಿಯಲ್ಲಿ ಮೀನುಗಳನ್ನು ಹಿಡಿದುಕೊಂಡು ನದಿ ದಡಕ್ಕೆ ಬರುತ್ತಿದ್ದರು.</p>.<p>ಅರಣ್ಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದಾಗ 15 ಕೆ.ಜಿ ಮೀನು ಪತ್ತೆಯಾಗಿತ್ತು.</p>.<p>ಬೋಟ್ ಮೂಲಕ ನದಿಗೆ ಹೋಗಿ ಡೈನಮೆಟ್ ಹಾಕಿ ಮೀನುಗಳನ್ನು ಹಿಡಿದುಕೊಂಡು ಬಂದಿದ್ದೇವೆ ಎಂದು ತಪ್ಪು ಒಪ್ಪಿಕೊಂಡಿದ್ದಾರೆ.</p>.<p>ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-37-1727061479</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>