<p>ಕೊಳ್ಳೇಗಾಲ: ‘ನರ್ಸಿಂಗ್ ಎಂಬುದು ಕೇವಲ ಒಂದು ಉದ್ಯೋಗವೆಂದು ಭಾವಿಸದೇ ಸೇವೆ ಎಂದು ತಿಳಿದು ಕಾರ್ಯನಿರ್ವಹಿಸಬೇಕು’ ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಹೇಳಿದರು.</p>.<p>ನಗರದ ಜೆಎಸ್ಎಸ್ ನರ್ಸಿಂಗ್ ಶಾಲೆಯಿಂದ ಸೋಮವಾರ ನಡೆದ 22ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ‘ಜ್ಯೋತಿ ಬೆಳಗುವಿಕೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ’ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದರು.</p>.<p>‘ನರ್ಸಿಂಗ್ ವಿದ್ಯಾರ್ಥಿಗಳು ರೋಗಿ ಗಳನ್ನು ಮಕ್ಕಳಂತೆ ನೋಡಿಕೊಳ್ಳಬೇಕು. ನಿಮ್ಮ ಸೇವೆ ಬಹಳ ಅಮೂಲ್ಯವಾದದ್ದು’ ಎಂದು ಕಿವಿಮಾತು ಹೇಳಿದರು.</p>.<p>ಹಿರಿಯ ಆರೋಗ್ಯ ಅಧಿಕಾರಿ ಡಾ. ಮಧುಸೂದನ್, ಪ್ರಭಾರ ತಾಲ್ಲೂಕು ವೈದ್ಯಾಧಿಕಾರಿ ಡಾ.ಲೋಹಿತ್ ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ ಅಧೀಕ್ಷಕಿ ಢಾರತಿ, ಕಾಲೇಜಿನ ಪ್ರಾಂಶುಪಾಲ ಹೇಮೇಶ್ ಮೂರ್ತಿ, ಉಪ ಪ್ರಾಂಶುಪಾಲೆ ರಂಗನಾಯಕಿ, ಪ್ರಾಧ್ಯಾಪಕರಾದ ನವೀನ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-37-1382636030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ‘ನರ್ಸಿಂಗ್ ಎಂಬುದು ಕೇವಲ ಒಂದು ಉದ್ಯೋಗವೆಂದು ಭಾವಿಸದೇ ಸೇವೆ ಎಂದು ತಿಳಿದು ಕಾರ್ಯನಿರ್ವಹಿಸಬೇಕು’ ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಹೇಳಿದರು.</p>.<p>ನಗರದ ಜೆಎಸ್ಎಸ್ ನರ್ಸಿಂಗ್ ಶಾಲೆಯಿಂದ ಸೋಮವಾರ ನಡೆದ 22ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ‘ಜ್ಯೋತಿ ಬೆಳಗುವಿಕೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ’ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದರು.</p>.<p>‘ನರ್ಸಿಂಗ್ ವಿದ್ಯಾರ್ಥಿಗಳು ರೋಗಿ ಗಳನ್ನು ಮಕ್ಕಳಂತೆ ನೋಡಿಕೊಳ್ಳಬೇಕು. ನಿಮ್ಮ ಸೇವೆ ಬಹಳ ಅಮೂಲ್ಯವಾದದ್ದು’ ಎಂದು ಕಿವಿಮಾತು ಹೇಳಿದರು.</p>.<p>ಹಿರಿಯ ಆರೋಗ್ಯ ಅಧಿಕಾರಿ ಡಾ. ಮಧುಸೂದನ್, ಪ್ರಭಾರ ತಾಲ್ಲೂಕು ವೈದ್ಯಾಧಿಕಾರಿ ಡಾ.ಲೋಹಿತ್ ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆಯ ಶುಶ್ರೂಷಕ ಅಧೀಕ್ಷಕಿ ಢಾರತಿ, ಕಾಲೇಜಿನ ಪ್ರಾಂಶುಪಾಲ ಹೇಮೇಶ್ ಮೂರ್ತಿ, ಉಪ ಪ್ರಾಂಶುಪಾಲೆ ರಂಗನಾಯಕಿ, ಪ್ರಾಧ್ಯಾಪಕರಾದ ನವೀನ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-37-1382636030</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>