‘ವಿಧಾನಪರಿಷತ್ಗೆ ಚುನಾವಣೆ ನಡೆಯಲಿರುವ 25 ಕ್ಷೇತ್ರಗಳ ಪೈಕಿ 15ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ.ನಾವು ರಾಜ್ಯ ಹಾಗು ಕೇಂದ್ರ ಸರ್ಕಾರಗಳ ಅಭಿವೃದ್ಧಿಯ ವಿಚಾರ ಇಟ್ಟಕೊಂಡು ಪ್ರಚಾರ ಮಾಡುತ್ತಿದ್ದೇವೆ.ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ, ಈಗಿನ ಸಿ.ಎಂ ಬೊಮ್ಮಾಯಿ ಸರ್ಕಾರದ ಸಾಧನೆ, ಕಾರ್ಯಕ್ರಮಗಳ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ.ಕಾಂಗ್ರೆಸ್ಗೆ ಮತ ಕೇಳಲು ಯಾವ ಸಾಧನೆಯೂ ಇಲ್ಲ’ ಎಂದು ಉತ್ತರಿಸಿದರು.