<p><strong>ಸಂತೇಮರಹಳ್ಳಿ</strong>: ಸಂತೇಮರಹಳ್ಳಿ ವೃತ್ತದಿಂದ ಕುದೇರು ರಸ್ತೆ ಕಡೆಗೆ ಸಾಗುವಾಗ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಮೂಡಲ ಅಗ್ರಹಾರ ಗ್ರಾಮದ ಕೇಬಲ್ ನಾಗೇಶ್ (55) ಮೃತ ವ್ಯಕ್ತಿ. ಭಾನುವಾರ ರಸ್ತೆಯಲ್ಲಿ ಹೋಗುವಾಗ ಯಳಂದೂರು ಕಡೆಯಿಂದ ಬಂದ ಡಿಕ್ಕಿ ಹೊಡೆದು ನಾಗೇಶ್ ಸಾವನ್ನಪ್ಪಿದ್ದಾರೆ. ಸಂತೇಮರಹಳ್ಳಿ ಠಾಣೆ ಪೊಲೀಸರು ಬಸ್ ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ಸಂತೇಮರಹಳ್ಳಿ ವೃತ್ತದಿಂದ ಕುದೇರು ರಸ್ತೆ ಕಡೆಗೆ ಸಾಗುವಾಗ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಮೂಡಲ ಅಗ್ರಹಾರ ಗ್ರಾಮದ ಕೇಬಲ್ ನಾಗೇಶ್ (55) ಮೃತ ವ್ಯಕ್ತಿ. ಭಾನುವಾರ ರಸ್ತೆಯಲ್ಲಿ ಹೋಗುವಾಗ ಯಳಂದೂರು ಕಡೆಯಿಂದ ಬಂದ ಡಿಕ್ಕಿ ಹೊಡೆದು ನಾಗೇಶ್ ಸಾವನ್ನಪ್ಪಿದ್ದಾರೆ. ಸಂತೇಮರಹಳ್ಳಿ ಠಾಣೆ ಪೊಲೀಸರು ಬಸ್ ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>