ಶಾಸಕ ಸಿ.ಪುಟ್ಟರಂಗಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ,ಶೃಂಗೇರಿ ಶಂಕರ ಮಠದ ಆಡಳಿತಾಧಿಕಾರಿ ಗೌರಿಶಂಕರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಹೆಬ್ಬಸೂರು ಶಂಕರ ಮಠದ ಧರ್ಮಾಧಿಕಾರಿ ಶ್ರೀಧರ್ ಪ್ರಸಾದ್, ಮೈಸೂರು ಶಂಕರ ಮಠದ ಧರ್ಮಾಧಿಕಾರಿ ರಾಮಚಂದ್ರ, ಭಾಸ್ಕರ್, ಸತ್ಯನಾರಾಯಣ, ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಹೆಗಡೆ, ಹೆಬ್ಬಸೂರಿನ ಮುಖಂಡರು, ಕೊಯಮತ್ತೂರು ಶ್ರೀ ಚಂದ್ರಶೇಖರ ಭಾರತೀ ವೇದಪಾಠಶಾಲೆ ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆ, ಮೈಸೂರು ಹಾಗೂ ವಿವಿಧೆಡೆಗಳಿಂದ ಬಂದಿದ್ದ ಭಕ್ತರು ಭಾಗವಹಿಸಿದ್ದರು.