ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್, ಜಿಲ್ಲಾ ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ನಂಜದೇವನಪುರ ಸತೀಶ್, ಷಡಕ್ಷರಿ, ಯರಿಯೂರು ಮಹೇಶ್, ಉಡಿಗಾಲ ಸುಂದ್ರಪ್ಪ, ಹೆಗ್ಗೋಠಾರ ಶಿವಸ್ವಾಮಿ, ಕುರುಬೂರು ಸಿದ್ದೇಶ್, ಮಂಜು, ಕಿರಗಸೂರು ಶಂಕರ್, ಕುಮಾರ್, ಮಹದೇವಸ್ವಾಮಿ ಇತರರು ಭಾಗವಹಿಸಿದ್ದರು.