ಕಾರ್ಯಕ್ರಮದಲ್ಲಿ ಸೇನಾಪಡೆಯ ಗೌರವ ಅಧ್ಯಕ್ಷ ಶಾ.ಮುರಳಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಚನ್ನವೀರೇಗೌಡ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಎ.ಕುಮಾರ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಚಾ.ರಾ.ಕುಮಾರ್, ಮುಖಂಡರಾದ ಗಣೇಶ್ ದೀಕ್ಷಿತ್, ನಿಜಧ್ವನಿ ಗೋವಿಂದ ರಾಜು, ಮಹೇಶ್ ಗೌಡ, ಆಲೂರು ನಾಗೇಂದ್ರ, ರಾಜಶೇಖರ್, ಹ.ವಿ. ನಟರಾಜ್, ಪ್ರಿಯಾಂಕ ಗೌಡ ಇದ್ದರು.