ಕೊಳ್ಳೇಗಾಲದ ಶ್ರೀಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ಕೊನೆಯ ಶ್ರಾವಣ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು
ಯಳಂದೂರು ತಾಲ್ಲೂಕಿನ ಬಿಳಿಗಿರಿಬೆಟ್ಟದ ರಂಗನಾಥಸ್ವಾಮಿ ದೇವಳದಲ್ಲಿ ಕೊನೆ ಶ್ರಾವಣ ಶನಿವಾರದ ಹಿನ್ನಲೆಯಲ್ಲಿ ಭಕ್ತರು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿದರು.
ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು
ಯಳಂದೂರು ತಾಲ್ಲೂಕಿನ ಕಂದಹಳ್ಳಿ ಮಹದೇಶ್ವರ ದೇವಾಲಯದಲ್ಲಿ ಶುಕ್ರವಾರ ಅಮಾವಾಸ್ಯೆ ರಥೋತ್ಸವದ ಹಿನ್ನಲೆಯಲ್ಲಿ ಉದ್ಭವ ಲಿಂಗಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.