ಭಾನುವಾರ, 24 ಆಗಸ್ಟ್ 2025
×
ADVERTISEMENT
ADVERTISEMENT

ಕೊನೆ ಶ್ರಾವಣ ಶನಿವಾರ: ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ದೇವರ ದರ್ಶನ ಪಡೆದ ಅಪಾರ ಸಂಖ್ಯೆಯ ಭಕ್ತರು
Published : 24 ಆಗಸ್ಟ್ 2025, 2:49 IST
Last Updated : 24 ಆಗಸ್ಟ್ 2025, 2:49 IST
ಫಾಲೋ ಮಾಡಿ
Comments
ಕೊಳ್ಳೇಗಾಲದ ಶ್ರೀಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ಕೊನೆಯ ಶ್ರಾವಣ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು
ಕೊಳ್ಳೇಗಾಲದ ಶ್ರೀಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ಕೊನೆಯ ಶ್ರಾವಣ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು
ಯಳಂದೂರು ತಾಲ್ಲೂಕಿನ ಬಿಳಿಗಿರಿಬೆಟ್ಟದ ರಂಗನಾಥಸ್ವಾಮಿ ದೇವಳದಲ್ಲಿ ಕೊನೆ ಶ್ರಾವಣ ಶನಿವಾರದ ಹಿನ್ನಲೆಯಲ್ಲಿ ಭಕ್ತರು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿದರು.
ಯಳಂದೂರು ತಾಲ್ಲೂಕಿನ ಬಿಳಿಗಿರಿಬೆಟ್ಟದ ರಂಗನಾಥಸ್ವಾಮಿ ದೇವಳದಲ್ಲಿ ಕೊನೆ ಶ್ರಾವಣ ಶನಿವಾರದ ಹಿನ್ನಲೆಯಲ್ಲಿ ಭಕ್ತರು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿದರು.
ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು
ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು
ಯಳಂದೂರು ತಾಲ್ಲೂಕಿನ ಕಂದಹಳ್ಳಿ ಮಹದೇಶ್ವರ ದೇವಾಲಯದಲ್ಲಿ ಶುಕ್ರವಾರ ಅಮಾವಾಸ್ಯೆ ರಥೋತ್ಸವದ ಹಿನ್ನಲೆಯಲ್ಲಿ ಉದ್ಭವ ಲಿಂಗಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಯಳಂದೂರು ತಾಲ್ಲೂಕಿನ ಕಂದಹಳ್ಳಿ ಮಹದೇಶ್ವರ ದೇವಾಲಯದಲ್ಲಿ ಶುಕ್ರವಾರ ಅಮಾವಾಸ್ಯೆ ರಥೋತ್ಸವದ ಹಿನ್ನಲೆಯಲ್ಲಿ ಉದ್ಭವ ಲಿಂಗಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT