ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೊನ್ನಸ್ವಾಮಿ, ಶ್ರೀಧರ ಎಂ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂಪಕಾ, ಪ್ರಧಾನ ಸಿವಿಲ್ ನ್ಯಾಯಾಧೀಶ ವೆಂಕಟೇಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಯೋಗೇಶ್, ವಕೀಲರ ಸಂಘದ ಸದಸ್ಯರಾದ ಅರುಣ್, ಸಂಘದ ಜಂಟಿ ಕಾರ್ಯದರ್ಶಿ ಮಲ್ಲು, ವಕೀಲ ಬಿ.ಬಿ.ನಾಯಕ್ ಇದ್ದರು.