<p><strong>ಹನೂರು:</strong> ನಾಗಣ್ಣ ನಗರದಲ್ಲಿ ಚಿರತೆ ದಾಳಿ ಮಾಡಿ 9 ಕುರಿ, 6 ಕೋಳಿಯನ್ನು ಕೊಂದು ಹಾಕಿದೆ.</p>.<p>ಗ್ರಾಮದ ರೈತ ವೇದಂತಿ ಕೌಂಡರ್ ಅವರ ತೋಟದ ಮನೆಯ ಬಳಿ ಚಿರತೆ ದಾಳಿ ನಡೆಸಿ ಈ ರೀತಿ ಕೊಂದು ಹಾಕಿದೆ.</p>.<p>ಮಾಹಿತಿ ತಿಳಿದು ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಸಾಲನ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಚಿರತೆ ದಾಳಿಯಿಂದ ಆಗಿರುವ ನಷ್ಟದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ರೈತರಿಗೆ ಭರವಸೆ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹನೂರು:</strong> ನಾಗಣ್ಣ ನಗರದಲ್ಲಿ ಚಿರತೆ ದಾಳಿ ಮಾಡಿ 9 ಕುರಿ, 6 ಕೋಳಿಯನ್ನು ಕೊಂದು ಹಾಕಿದೆ.</p>.<p>ಗ್ರಾಮದ ರೈತ ವೇದಂತಿ ಕೌಂಡರ್ ಅವರ ತೋಟದ ಮನೆಯ ಬಳಿ ಚಿರತೆ ದಾಳಿ ನಡೆಸಿ ಈ ರೀತಿ ಕೊಂದು ಹಾಕಿದೆ.</p>.<p>ಮಾಹಿತಿ ತಿಳಿದು ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಸಾಲನ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ಚಿರತೆ ದಾಳಿಯಿಂದ ಆಗಿರುವ ನಷ್ಟದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ರೈತರಿಗೆ ಭರವಸೆ ನೀಡಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>