<p><strong>ಸಂತೆಮರಹಳ್ಳಿ</strong>: ಸಮೀಪದ ಉಮ್ಮತ್ತೂರು ಗ್ರಾಮದ ದಾಸನೂರು ಕರಿಕಲ್ಲು ಕ್ವಾರಿಯಲ್ಲಿ ಗುರುವಾರ ಚಿರತೆ ಬೋನಿಗೆ ಬಿದ್ದಿದೆ.</p>.<p>ಉಮ್ಮತ್ತೂರು, ದಾಸನೂರು ಸುತ್ತಮುತ್ತಲ ಗ್ರಾಮಗಳಲ್ಲಿ ಒಂದು ವಾರದ ಹಿಂದೆ ಚಿರತೆ 4 ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ದಾಸನೂರು ಕರಿಕಲ್ಲು ಕ್ವಾರಿ ಬಳಿ ಚಾಮರಾಜನಗರ ಅರಣ್ಯ ಇಲಾಖೆಯಿಂದ ಬೋನ್ ಹಾಕಲಾಗಿತ್ತು. </p>.<p>ಗುರುವಾರ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಚಾಮರಾಜನಗರದ ಡಿಆರ್ಎಫ್ಗಳಾದ ಗೌರಿಶಂಕರ್, ಚಂದ್ರಕುಮಾರ್, ಗಾರ್ಡ್ಗಳಾದ ಪೃಥ್ವಿರಾಜು, ಶ್ವೇತಾದ್ರಿ, ಸಿಬ್ಬಂದಿ ಕುಮಾರ್, ರೇವಣ್ಣ, ಮಹೇಶ್ ಸ್ಥಳಕ್ಕೆ ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೆಮರಹಳ್ಳಿ</strong>: ಸಮೀಪದ ಉಮ್ಮತ್ತೂರು ಗ್ರಾಮದ ದಾಸನೂರು ಕರಿಕಲ್ಲು ಕ್ವಾರಿಯಲ್ಲಿ ಗುರುವಾರ ಚಿರತೆ ಬೋನಿಗೆ ಬಿದ್ದಿದೆ.</p>.<p>ಉಮ್ಮತ್ತೂರು, ದಾಸನೂರು ಸುತ್ತಮುತ್ತಲ ಗ್ರಾಮಗಳಲ್ಲಿ ಒಂದು ವಾರದ ಹಿಂದೆ ಚಿರತೆ 4 ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ದಾಸನೂರು ಕರಿಕಲ್ಲು ಕ್ವಾರಿ ಬಳಿ ಚಾಮರಾಜನಗರ ಅರಣ್ಯ ಇಲಾಖೆಯಿಂದ ಬೋನ್ ಹಾಕಲಾಗಿತ್ತು. </p>.<p>ಗುರುವಾರ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಚಾಮರಾಜನಗರದ ಡಿಆರ್ಎಫ್ಗಳಾದ ಗೌರಿಶಂಕರ್, ಚಂದ್ರಕುಮಾರ್, ಗಾರ್ಡ್ಗಳಾದ ಪೃಥ್ವಿರಾಜು, ಶ್ವೇತಾದ್ರಿ, ಸಿಬ್ಬಂದಿ ಕುಮಾರ್, ರೇವಣ್ಣ, ಮಹೇಶ್ ಸ್ಥಳಕ್ಕೆ ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>