ಶನಿವಾರದ ಮೆಗಾ ಲೋಕ ಅದಾಲತ್ ಯಶಸ್ವಿಯಾಗಿದೆ ಎಂದುಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್.ಭಾರತಿ ಹೇಳಿದ್ದು,ಇದಕ್ಕೆ ಶ್ರಮಿಸಿದಜಿಲ್ಲೆ ಎಲ್ಲಾ ನ್ಯಾಯಾಧೀಶರಿಗೆ, ವಕೀಲರಿಗೆ, ನ್ಯಾಯಾಲಯದ ಸಿಬ್ಬಂದಿಗೆ ಇತರೆ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.