ಶುಕ್ರವಾರ, 19 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಚಾಮರಾಜನಗರ | ಚರ್ಮಗಂಟು ರೋಗ: ಕ್ರಮಕ್ಕೆ ಸಚಿವ ಕೆ.ವೆಂಕಟೇಶ್‌ ಸೂಚನೆ

Published : 19 ಸೆಪ್ಟೆಂಬರ್ 2025, 2:39 IST
Last Updated : 19 ಸೆಪ್ಟೆಂಬರ್ 2025, 2:39 IST
ಫಾಲೋ ಮಾಡಿ
Comments
ಮಲೆ ಮಹದೇಶ್ವರ ವನ್ಯಧಾಮದ ಸುತ್ತಲಿನ ಗ್ರಾಮಗಳಲ್ಲಿ 1700ಕ್ಕೂ ಹೆಚ್ಚು ದೊಡ್ಡಿಗಳನ್ನು ಗುರುತಿಸಲಾಗಿದ್ದು ತಮಿಳುನಾಡು ದನಗಳನ್ನು ಸಾಕದಂತೆ ಕರಪತ್ರ ಹಂಚಿಕೆಮಾಡಲಾಗಿದೆ. ನಿಯಮ ಮೀರಿದರೆ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿಲಾಗಿದೆ
ಭಾಸ್ಕರ್ ಡಿಸಿಎಫ್‌
ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆ
ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆ ಕೊರತೆ ಇದ್ದು ಬಿತ್ತನೆ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ವಾಡಿಕೆ 451 ಮಿ.ಮೀ ಮಳೆಗೆ ಪ್ರತಿಯಾಗಿ 400 ಮಿ.ಮೀ ಮಾತ್ರ ಮಳೆ ಬಿದ್ದಿದ್ದು ಶೇ 12ರಷ್ಟು ಕೊರತೆ ಉಂಟಾಗಿದೆ. ಗುಂಡ್ಲುಪೇಟೆ ತಾಲ್ಲೂಕು ಹೊರತಾಗಿ ಉಳಿದ ತಾಲ್ಲೂಕುಗಳಲ್ಲಿ ಮಳೆ ಕೊರತೆ ಇದೆ. ಹನೂರಿನಲ್ಲಿ ಅತಿ ಕಡಿಮೆ ಮಳೆ ಬಿದ್ದಿದ್ದು ಬೆಳೆಗಳು ಒಣಗುತ್ತಿವೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಆಬೀದ್ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT