<p>ಚಾಮರಾಜನಗರ: ಸಿವಿಲ್ ನ್ಯಾಯಾಧೀಶರಾಗಿ ನಗರದ ರಾಮಸಮುದ್ರದ ಮಧುಶ್ರೀ ಆಯ್ಕೆಯಾಗಿದ್ದಾರೆ.</p>.<p> ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಎರಡು ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯನ್ನು ಎರಡನೇ ಬಾರಿಗೆ ಎದುರಿಸುವ ಮೂಲಕ ಈಗ ನ್ಯಾಯಾಧೀಶರಾಗಿ ಆಯ್ಕೆಯಾಗಿದರು.</p>.<p>ಮೊದಲನೇ ಬಾರಿಯು ಸಹ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಸಂದರ್ಶನದಲ್ಲಿ ಹಿನ್ನಡೆ ಹೊಂದಿದ್ದರು.<br /> ಆದರೂ, ಎರಡನೇ ಬಾರಿ ಮತ್ತೆ ಪ್ರಯತ್ನಿಸಿ ಈಗ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಸಿವಿಲ್ ನ್ಯಾಯಾಧೀಶರಾಗಿ ನಗರದ ರಾಮಸಮುದ್ರದ ಮಧುಶ್ರೀ ಆಯ್ಕೆಯಾಗಿದ್ದಾರೆ.</p>.<p> ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ಎರಡು ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದರು. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯನ್ನು ಎರಡನೇ ಬಾರಿಗೆ ಎದುರಿಸುವ ಮೂಲಕ ಈಗ ನ್ಯಾಯಾಧೀಶರಾಗಿ ಆಯ್ಕೆಯಾಗಿದರು.</p>.<p>ಮೊದಲನೇ ಬಾರಿಯು ಸಹ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಸಂದರ್ಶನದಲ್ಲಿ ಹಿನ್ನಡೆ ಹೊಂದಿದ್ದರು.<br /> ಆದರೂ, ಎರಡನೇ ಬಾರಿ ಮತ್ತೆ ಪ್ರಯತ್ನಿಸಿ ಈಗ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>