ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಕನಕಗಿರಿ: ವಿರಾಗಿಗೆ ಮಹಾ ಅಭಿಷೇಕ, ಭಕ್ತರಿಗೆ ಪುಳಕ

ವಿವಿಧ ಬಣ್ಣಗಳಲ್ಲಿ ಕೊಂಗೊಳಿಸಿದ ಭಗವಾನ್‌ ಬಾಹುಬಲಿ, ಸಾವಿರಾರು ಭಕ್ತರು ಸಾಕ್ಷಿ
Published : 1 ಮೇ 2022, 12:47 IST
ಫಾಲೋ ಮಾಡಿ
Comments
ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಕಲ್ಪಚೂರ್ಣದ ಅಭಿಷೇಕದ ಸಮಯದಲ್ಲಿ ಕಂಗೊಳಿಸಿದ ಬಾಹುಬಲಿ
ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಕಲ್ಪಚೂರ್ಣದ ಅಭಿಷೇಕದ ಸಮಯದಲ್ಲಿ ಕಂಗೊಳಿಸಿದ ಬಾಹುಬಲಿ
ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಗವಾನ್‌ ಬಾಹುಬಲಿಗೆ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಅಷ್ಟಗಂಧ ಅಭಿಷೇಕ ನೆರವೇರಿಸಲಾಯಿತು
ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಗವಾನ್‌ ಬಾಹುಬಲಿಗೆ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಅಷ್ಟಗಂಧ ಅಭಿಷೇಕ ನೆರವೇರಿಸಲಾಯಿತು
ಬಿರು ಬಿಸಿಲನ್ನೂ ಲೆಕ್ಕಿಸಿದೆ ಹೊರ ಜಿಲ್ಲೆ, ರಾಜ್ಯಗಳಿಂದ ಬಂದಿದ್ದ ಭಕ್ತರು ಮಹಾಮಸ್ತಕಾಭಿಷೇಕವನ್ನು ವೀಕ್ಷಿಸಿದರು
ಬಿರು ಬಿಸಿಲನ್ನೂ ಲೆಕ್ಕಿಸಿದೆ ಹೊರ ಜಿಲ್ಲೆ, ರಾಜ್ಯಗಳಿಂದ ಬಂದಿದ್ದ ಭಕ್ತರು ಮಹಾಮಸ್ತಕಾಭಿಷೇಕವನ್ನು ವೀಕ್ಷಿಸಿದರು
ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಬಾಹುಬಲಿ ಸ್ವಾಮಿಗೆ ರಕ್ತಚಂದನದ ಅಭಿಷೇಕ ನೆರವೇರಿಸಲಾಯಿತು
ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿರುವ ಕನಕಗಿರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಮಹಾಮಸ್ತಕಾಭಿಷೇಕದಲ್ಲಿ ಬಾಹುಬಲಿ ಸ್ವಾಮಿಗೆ ರಕ್ತಚಂದನದ ಅಭಿಷೇಕ ನೆರವೇರಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT