ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕಲ್ಲು, ಮುಳ್ಳಿನ ಹಾದಿ ದಾಟಿ ಮಾದಪ್ಪನ ಕಡೆಗೆ ಪಾದಯಾತ್ರೆ

Published 7 ಮಾರ್ಚ್ 2024, 12:04 IST
Last Updated 7 ಮಾರ್ಚ್ 2024, 12:04 IST
ಅಕ್ಷರ ಗಾತ್ರ

ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ನೆಲೆ ನಿಂತಿರುವ ಮಹದೇಶ್ವರಸ್ವಾಮಿಗೆ ಈಗ ಶಿವರಾತ್ರಿಯ ಸಂಭ್ರಮ. ಅವನ ಲಕ್ಷಾಂತರ ಭಕ್ತರಿಗೆ ಕಲ್ಲು ಮುಳ್ಳಿನ ಹಾದಿಯಲ್ಲಿ ಪಾದಯಾತ್ರೆ ಮಾಡುವುದೂ ಸುಲಭ. ಭಕ್ತರ ಸಡಗರದ ವಿವರ ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT