ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: 22 ದಿನಗಳಲ್ಲಿ ₹1.33 ಕೋಟಿ ಕಾಣಿಕೆ ಸಂಗ್ರಹ

Last Updated 10 ಫೆಬ್ರುವರಿ 2023, 6:32 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಗುರುವಾರ ಹುಂಡಿ ಹಣ ಎಣಿಕೆ ನಡೆದಿದ್ದು, ₹1,33,37,871 ಕಾಣಿಕೆ ಸಂಗ್ರಹವಾಗಿದೆ.

22 ದಿನಗಳ ಬಳಿಕ ಎಣಿಕೆ ಕಾರ್ಯ ನಡೆದಿದ್ದು, 38 ಗ್ರಾಂ ಚಿನ್ನ ಹಾಗೂ 1.600 ಕೆಜಿ ಬೆಳ್ಳಿಯನ್ನೂ ಭಕ್ತರು ಕಾಣಿಕೆ ರೂಪದಲ್ಲು ಹುಂಡಿಗಳಿಗೆ ಹಾಕಿದ್ದಾರೆ.

ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಕಾರ್ಯದರ್ಶಿ ಎಸ್‌.ಕಾತ್ಯಾಯಿನಿದೇವಿ, ಉಪ ಕಾರ್ಯದರ್ಶಿ ಬಸವರಾಜು ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT