ಚಾಮರಾಜನಗರ: ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿ ಎಂದು ಹೇಳಿಕೊಂಡು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಕರೆ ಮಾಡಿ, ಬಿಳಿಗಿರಿರಂಗನಬೆಟ್ಟದಲ್ಲಿ ದೇವರ ದರ್ಶನ, ಬಿಆರ್ಟಿಯಲ್ಲಿ ಸಂಪಿಗೆ ಮರ ವೀಕ್ಷಣೆ ಹಾಗೂ ವಾಸ್ತವ್ಯಕ್ಕೆ ಜಂಗಲ್ ಲಾಡ್ಜಸ್ನಲ್ಲಿ ಕೊಠಡಿಗಳ ವ್ಯವಸ್ಥೆ ಮಾಡಲು ಬೇಡಿಕೆ ಇಟ್ಟಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.